ಗೋ ರಕ್ಷಣೆ ಎಂಬ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು, ಇರ್ಗಿಶ್ ಪಾಶ ಎಂಬ ವ್ಯಕ್ತಿಯನ್ನು ಪುನೀತ್ ಕೇರೇಹಳ್ಳಿ ಮತ್ತು ತಂಡ ಕೊಂದಿದೆ ಎಂದು ಅವರ ಕುಟುಂಬ ದೂರು ಸಲ್ಲಿಸಿದೆ. ಪೊಲೀಸ್ ವ್ಯವಸ್ಥೆಗೆ ಸವಾಲು ಒಡ್ಡಿ ಪಾತಕಗಳನ್ನು ಬಹಿರಂಗವಾಗಿ ನಡೆಸುತ್ತಿರುವ ಈ ಕಿರಾತಕರನ್ನು ಬಂಧಿಸಲು @spramanagara ರನ್ನು ಅಗ್ರಹಿಸುತ್ತೇನೆ
– ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…