Categories: featureNewsPolitics

ಗೋ ರಕ್ಷಣೆ ಎಂಬ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು, ಇರ್ಗಿಶ್ ಪಾಶ ಎಂಬ ವ್ಯಕ್ತಿಯನ್ನು ಪುನೀತ್ ಕೇರೇಹಳ್ಳಿ ಮತ್ತು ತಂಡ ಕೊಂದಿದೆ ಎಂದು ಅವರ ಕುಟುಂಬ ದೂರು ಸಲ್ಲಿಸಿದೆ.

ಗೋ ರಕ್ಷಣೆ ಎಂಬ ಹೆಸರಿನಲ್ಲಿ ಕಾನೂನು ಕೈಗೆತ್ತಿಕೊಂಡು, ಇರ್ಗಿಶ್ ಪಾಶ ಎಂಬ ವ್ಯಕ್ತಿಯನ್ನು ಪುನೀತ್ ಕೇರೇಹಳ್ಳಿ ಮತ್ತು ತಂಡ ಕೊಂದಿದೆ ಎಂದು ಅವರ ಕುಟುಂಬ ದೂರು ಸಲ್ಲಿಸಿದೆ. ಪೊಲೀಸ್ ವ್ಯವಸ್ಥೆಗೆ ಸವಾಲು ಒಡ್ಡಿ ಪಾತಕಗಳನ್ನು ಬಹಿರಂಗವಾಗಿ ನಡೆಸುತ್ತಿರುವ ಈ ಕಿರಾತಕರನ್ನು ಬಂಧಿಸಲು @spramanagara ರನ್ನು ಅಗ್ರಹಿಸುತ್ತೇನೆ

– ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago