ಪುನೀತ್ ಕೆರೆ ಹಳ್ಳಿಯ ರಾಷ್ಟ್ರ ರಕ್ಷಣಾ ತಂಡದಿಂದ ನೈತಿಕ ಪೊಲೀಸ್ ಗಿರಿ ಕನಕಪುರದ ಸಾತನೂರಿನಲ್ಲಿ ಮುಸ್ಲಿಂ ದನದ ವ್ಯಾಪಾರಿಯ ಕಗ್ಗೊಲೆ, @DgpKarnataka ಅವರೇ ಪುನೀತ್ ಕೆರೆ ಹಳ್ಳಿಯಂತಹ ಪುಡಿ ರೌಡಿಗಳಿಗೆ ವಾಹನ ತಪಾಸಣೆ ನಡೆಸಲು ಅನುಮತಿಯನ್ನ ನೀಡಿದ್ದೀರಾ ? ಇದು ಪೊಲೀಸರ ನೈತಿಕತೆಗೆ ಸವಾಲಾಗಿದೆ. ತಕ್ಷಣ ಬಂಧಿಸಿ
~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ಡಿಪಿಐ ಕರ್ನಾಟಕ
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…