🟥 “ಇದ್ರೀಸ್ ಪಾಷಾ” ಕುಟುಂಬಕ್ಕೆ ನ್ಯಾಯ ಕೊಡಿ
ದನಕ್ಕಾಗಿ ಜನರನ್ನು ಕೊಲ್ಲುವ ಮಾನಗೇಡಿಗಳನ್ನು ಸಲಹುತ್ತಿರುವ ಸರ್ಕಾರದ ಸಾಕು ಮಕ್ಕಳಾದ ಸಂಘ ಪರಿವಾರದ ಗೂಂಡಾಗಳು, ಸಾಮಾಜಿಕ ಭಯೋತ್ಪಾದಕ ಪಿಂಡಗಳು ಇದ್ರಿಶ್ ಪಾಷ ಎಂಬ ಅಮಾಯಕ ಯುವಕನನ್ನು ಚಿತ್ರ ಹಿಂಸೆ ಮಾಡಿ ಕೊಂದಿದ್ದಾರೆ.
ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.
ಇದ್ರಿಶ್ ಪಾಷಾನ ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸುತ್ತೇನೆ
🔻ಬಿ.ಆರ್. ಭಾಸ್ಕರ್ ಪ್ರಸಾದ್
ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
ಅಭ್ಯರ್ಥಿ, ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ
ಲೀಡರ್ಸ್ ಕಾನ್ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore
ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…
27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy
ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…
ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…