🟥 “ಇದ್ರೀಸ್ ಪಾಷಾ” ಕುಟುಂಬಕ್ಕೆ ನ್ಯಾಯ ಕೊಡಿ
ದನಕ್ಕಾಗಿ ಜನರನ್ನು ಕೊಲ್ಲುವ ಮಾನಗೇಡಿಗಳನ್ನು ಸಲಹುತ್ತಿರುವ ಸರ್ಕಾರದ ಸಾಕು ಮಕ್ಕಳಾದ ಸಂಘ ಪರಿವಾರದ ಗೂಂಡಾಗಳು, ಸಾಮಾಜಿಕ ಭಯೋತ್ಪಾದಕ ಪಿಂಡಗಳು ಇದ್ರಿಶ್ ಪಾಷ ಎಂಬ ಅಮಾಯಕ ಯುವಕನನ್ನು ಚಿತ್ರ ಹಿಂಸೆ ಮಾಡಿ ಕೊಂದಿದ್ದಾರೆ.
ಇದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.
ಇದ್ರಿಶ್ ಪಾಷಾನ ಕುಟುಂಬಕ್ಕೆ ನ್ಯಾಯಕ್ಕಾಗಿ ಒತ್ತಾಯಿಸುತ್ತೇನೆ
🔻ಬಿ.ಆರ್. ಭಾಸ್ಕರ್ ಪ್ರಸಾದ್
ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
ಅಭ್ಯರ್ಥಿ, ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…