ಈ ವೀಡಿಯೋ ಕನಕಪುರದ ಕೊಲೆಗೆ ಸಂಬಂಧಿಸಿದ್ದೋ ಇಲ್ಲವೋ ಗೊತ್ತಿಲ್ಲ ಆದ್ರೆ ಪ್ರಶ್ನೆ ಇರುವಂತಹದ್ದು ಈ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಪೋಲಿಸ್ ಇಲಾಖೆಯದ್ದೊ ಅಥವಾ ಇಂತಹ ಬೀದಿ ಗೂಂಡಾಗಳದ್ದೋ? ನೀವೇನಾದರೂ ಪೊಲೀಸರ ಕೆಲಸವನ್ನು ಕೋಮು ಕ್ರಿಮಿ ಕೆರೆಹಳ್ಳಿಗೆ ವಹಿಸಿದ್ದೀರಾ? @DgpKarnataka ರವರು ಉತ್ತರಿಸಬೇಕಾಗಿದೆ.
~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…
03.07.2026 Stop the Eviction Drive Against Street Vendors; Strictly Implement the Street Vendors Act, 2014:…
The SDPI Karnataka proudly welcomes the esteemed members of the National Working Committee from across…
SDPIKarnataka #SRC2026 #Raichur