Categories: featureNewsPolitics

ನೀವೇನಾದರೂ ಪೊಲೀಸರ ಕೆಲಸವನ್ನು ಕೋಮು ಕ್ರಿಮಿ ಕೆರೆಹಳ್ಳಿಗೆ ವಹಿಸಿದ್ದೀರಾ? @DgpKarnataka ರವರು ಉತ್ತರಿಸಬೇಕಾಗಿದೆ.

ಈ ವೀಡಿಯೋ ಕನಕಪುರದ ಕೊಲೆಗೆ ಸಂಬಂಧಿಸಿದ್ದೋ ಇಲ್ಲವೋ ಗೊತ್ತಿಲ್ಲ ಆದ್ರೆ ಪ್ರಶ್ನೆ ಇರುವಂತಹದ್ದು ಈ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಪೋಲಿಸ್ ಇಲಾಖೆಯದ್ದೊ ಅಥವಾ ಇಂತಹ ಬೀದಿ ಗೂಂಡಾಗಳದ್ದೋ? ನೀವೇನಾದರೂ ಪೊಲೀಸರ ಕೆಲಸವನ್ನು ಕೋಮು ಕ್ರಿಮಿ ಕೆರೆಹಳ್ಳಿಗೆ ವಹಿಸಿದ್ದೀರಾ? @DgpKarnataka ರವರು ಉತ್ತರಿಸಬೇಕಾಗಿದೆ.

JusticeforIdreesPasha

~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 day ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

6 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago