ಈ ವೀಡಿಯೋ ಕನಕಪುರದ ಕೊಲೆಗೆ ಸಂಬಂಧಿಸಿದ್ದೋ ಇಲ್ಲವೋ ಗೊತ್ತಿಲ್ಲ ಆದ್ರೆ ಪ್ರಶ್ನೆ ಇರುವಂತಹದ್ದು ಈ ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ಪೋಲಿಸ್ ಇಲಾಖೆಯದ್ದೊ ಅಥವಾ ಇಂತಹ ಬೀದಿ ಗೂಂಡಾಗಳದ್ದೋ? ನೀವೇನಾದರೂ ಪೊಲೀಸರ ಕೆಲಸವನ್ನು ಕೋಮು ಕ್ರಿಮಿ ಕೆರೆಹಳ್ಳಿಗೆ ವಹಿಸಿದ್ದೀರಾ? @DgpKarnataka ರವರು ಉತ್ತರಿಸಬೇಕಾಗಿದೆ.
~ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…