ದನದ ವ್ಯಾಪಾರಿಯಾಗಿದ್ದ ಇದ್ರೀಸ್ ಪಾಷಾ ದನ ಸಾಗಾಟ ಮಾಡುತ್ತಿದ್ದಾಗ ಶನಿವಾರ ಮಧ್ಯಾಹ್ನ ಅವರ ವಾಹನವನ್ನು ತಡೆದಿದ್ದಾನೆ. ಆ ಸಂದರ್ಭದಲ್ಲಿ ಇದ್ರೀಸ್ ಪಾಷಾ ಅವರು ಜಾನುವಾರು ಮಾರುಕಟ್ಟೆಯ ಕಾಗದ ಪತ್ರಗಳನ್ನು ಒದಗಿಸಿದ್ದಾರೆ. ಆದರೆ ಪುನೀತ್ ಮತ್ತು ಅವನ ಗುಂಪು 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಇದ್ರೀಸ್ ಪಾಷಾ ಆ ಹಣವನ್ನು ಪಾವತಿಸಲು ನಿರಾಕರಿಸಿದಾಗ ಪುನೀತ್ ಕೆರೆಹಚ್ಚಿ ಅವನ ಸಹಚರರೊಂದಿಗೆ ಸೇರಿ ಇದ್ರೀಸ್ ಪಾಷಾ ಅವರನ್ನು ಥಳಿಸಿದ್ದಾನೆ.
ಇದ್ರೀಸ್ ಪಾಷಾ ಅವರ ಮೃತದೇಹ ರಾಮನಗರ ಜಿಲ್ಲೆಯ ಸಾತನೂರು ಗ್ರಾಮದ ರಸ್ತೆಯೊಂದರ ಪಕ್ಕ ಪತ್ತೆಯಾಗಿದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕ
Press Release Gulbarga, Sept 11:At the SDPI leaders’ meeting held in Gulbarga today, the party’s…
پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…
BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…
ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…
ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್…