ದನದ ವ್ಯಾಪಾರಿಯಾಗಿದ್ದ ಇದ್ರೀಸ್ ಪಾಷಾ ದನ ಸಾಗಾಟ ಮಾಡುತ್ತಿದ್ದಾಗ ಶನಿವಾರ ಮಧ್ಯಾಹ್ನ ಅವರ ವಾಹನವನ್ನು ತಡೆದಿದ್ದಾನೆ. ಆ ಸಂದರ್ಭದಲ್ಲಿ ಇದ್ರೀಸ್ ಪಾಷಾ ಅವರು ಜಾನುವಾರು ಮಾರುಕಟ್ಟೆಯ ಕಾಗದ ಪತ್ರಗಳನ್ನು ಒದಗಿಸಿದ್ದಾರೆ. ಆದರೆ ಪುನೀತ್ ಮತ್ತು ಅವನ ಗುಂಪು 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಇದ್ರೀಸ್ ಪಾಷಾ ಆ ಹಣವನ್ನು ಪಾವತಿಸಲು ನಿರಾಕರಿಸಿದಾಗ ಪುನೀತ್ ಕೆರೆಹಚ್ಚಿ ಅವನ ಸಹಚರರೊಂದಿಗೆ ಸೇರಿ ಇದ್ರೀಸ್ ಪಾಷಾ ಅವರನ್ನು ಥಳಿಸಿದ್ದಾನೆ.
ಇದ್ರೀಸ್ ಪಾಷಾ ಅವರ ಮೃತದೇಹ ರಾಮನಗರ ಜಿಲ್ಲೆಯ ಸಾತನೂರು ಗ್ರಾಮದ ರಸ್ತೆಯೊಂದರ ಪಕ್ಕ ಪತ್ತೆಯಾಗಿದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರು, ಪಶ್ಚಿಮ ಏಷ್ಯಾದಲ್ಲಿ…
آج بنگلورو میں سوشیل ڈیموکریٹک پارٹی آف انز ٹی آف انڈیا (SDPI) کی اسٹیٹ کمیٹی…
ಇಂದು ಬೆಂಗಳೂರಿನಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ರಾಜ್ಯ ಸಮಿತಿ ಸದಸ್ಯೆಯಾಗಿದ್ದ ದಿವಂಗತ ಆಯಿಷಾ ಶಬ್ಬಿರ್ ಅವರ…
Aaj Bengaluru mein Social Democratic Party of India (SDPI) ki State Committee Member marhooma Ayesha…