ದನದ ವ್ಯಾಪಾರಿಯಾಗಿದ್ದ ಇದ್ರೀಸ್ ಪಾಷಾ ದನ ಸಾಗಾಟ ಮಾಡುತ್ತಿದ್ದಾಗ ಶನಿವಾರ ಮಧ್ಯಾಹ್ನ ಅವರ ವಾಹನವನ್ನು ತಡೆದಿದ್ದಾನೆ. ಆ ಸಂದರ್ಭದಲ್ಲಿ ಇದ್ರೀಸ್ ಪಾಷಾ ಅವರು ಜಾನುವಾರು ಮಾರುಕಟ್ಟೆಯ ಕಾಗದ ಪತ್ರಗಳನ್ನು ಒದಗಿಸಿದ್ದಾರೆ. ಆದರೆ ಪುನೀತ್ ಮತ್ತು ಅವನ ಗುಂಪು 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಇದ್ರೀಸ್ ಪಾಷಾ ಆ ಹಣವನ್ನು ಪಾವತಿಸಲು ನಿರಾಕರಿಸಿದಾಗ ಪುನೀತ್ ಕೆರೆಹಚ್ಚಿ ಅವನ ಸಹಚರರೊಂದಿಗೆ ಸೇರಿ ಇದ್ರೀಸ್ ಪಾಷಾ ಅವರನ್ನು ಥಳಿಸಿದ್ದಾನೆ.
ಇದ್ರೀಸ್ ಪಾಷಾ ಅವರ ಮೃತದೇಹ ರಾಮನಗರ ಜಿಲ್ಲೆಯ ಸಾತನೂರು ಗ್ರಾಮದ ರಸ್ತೆಯೊಂದರ ಪಕ್ಕ ಪತ್ತೆಯಾಗಿದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…