Categories: featureNewsPolitics

ಸ್ವಯಂಘೋಷಿತ ಗೋರಕ್ಷಕರಿಂದ ಕೊಲೆಗೀಡಾದ ಮಂಡ್ಯದ ಇದ್ರೀಸ್ ಪಾಷಾ ಅವರ ಮನೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ಭೇಟಿ ಕೊಟ್ಟು ಅವರ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ದನದ ವ್ಯಾಪಾರಿಯಾಗಿದ್ದ ಇದ್ರೀಸ್ ಪಾಷಾ ದನ ಸಾಗಾಟ ಮಾಡುತ್ತಿದ್ದಾಗ ಶನಿವಾರ ಮಧ್ಯಾಹ್ನ ಅವರ ವಾಹನವನ್ನು ತಡೆದಿದ್ದಾನೆ. ಆ ಸಂದರ್ಭದಲ್ಲಿ ಇದ್ರೀಸ್ ಪಾಷಾ ಅವರು ಜಾನುವಾರು ಮಾರುಕಟ್ಟೆಯ ಕಾಗದ ಪತ್ರಗಳನ್ನು ಒದಗಿಸಿದ್ದಾರೆ. ಆದರೆ ಪುನೀತ್ ಮತ್ತು ಅವನ ಗುಂಪು 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಇದ್ರೀಸ್ ಪಾಷಾ ಆ ಹಣವನ್ನು ಪಾವತಿಸಲು ನಿರಾಕರಿಸಿದಾಗ ಪುನೀತ್ ಕೆರೆಹಚ್ಚಿ ಅವನ ಸಹಚರರೊಂದಿಗೆ ಸೇರಿ ಇದ್ರೀಸ್ ಪಾಷಾ ಅವರನ್ನು ಥಳಿಸಿದ್ದಾನೆ.

ಇದ್ರೀಸ್ ಪಾಷಾ ಅವರ ಮೃತದೇಹ ರಾಮನಗರ ಜಿಲ್ಲೆಯ ಸಾತನೂರು ಗ್ರಾಮದ ರಸ್ತೆಯೊಂದರ ಪಕ್ಕ ಪತ್ತೆಯಾಗಿದೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

7 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago