ದನದ ವ್ಯಾಪಾರಿಯಾಗಿದ್ದ ಇದ್ರೀಸ್ ಪಾಷಾ ದನ ಸಾಗಾಟ ಮಾಡುತ್ತಿದ್ದಾಗ ಶನಿವಾರ ಮಧ್ಯಾಹ್ನ ಅವರ ವಾಹನವನ್ನು ತಡೆದಿದ್ದಾನೆ. ಆ ಸಂದರ್ಭದಲ್ಲಿ ಇದ್ರೀಸ್ ಪಾಷಾ ಅವರು ಜಾನುವಾರು ಮಾರುಕಟ್ಟೆಯ ಕಾಗದ ಪತ್ರಗಳನ್ನು ಒದಗಿಸಿದ್ದಾರೆ. ಆದರೆ ಪುನೀತ್ ಮತ್ತು ಅವನ ಗುಂಪು 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಇದ್ರೀಸ್ ಪಾಷಾ ಆ ಹಣವನ್ನು ಪಾವತಿಸಲು ನಿರಾಕರಿಸಿದಾಗ ಪುನೀತ್ ಕೆರೆಹಚ್ಚಿ ಅವನ ಸಹಚರರೊಂದಿಗೆ ಸೇರಿ ಇದ್ರೀಸ್ ಪಾಷಾ ಅವರನ್ನು ಥಳಿಸಿದ್ದಾನೆ.
ಇದ್ರೀಸ್ ಪಾಷಾ ಅವರ ಮೃತದೇಹ ರಾಮನಗರ ಜಿಲ್ಲೆಯ ಸಾತನೂರು ಗ್ರಾಮದ ರಸ್ತೆಯೊಂದರ ಪಕ್ಕ ಪತ್ತೆಯಾಗಿದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕ
Wishing you a beautiful and blessed Eid. Warm Wishes on Eid ul Adha May the…
25-05-2026 | Freedom Park | Bengaluru SDPIKarnataka #Bengaluru #FreedomPark
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SDPIKarnataka #CongRSS #CriminalCases
~عبد المجيد,ریاستی صدر ایس ڈی پی آئی کرناٹکhttps://www.facebook.com/share/p/1K6h82tzTJ/
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #DJHalli #KGHalli