ದನದ ವ್ಯಾಪಾರಿಯಾಗಿದ್ದ ಇದ್ರೀಸ್ ಪಾಷಾ ದನ ಸಾಗಾಟ ಮಾಡುತ್ತಿದ್ದಾಗ ಶನಿವಾರ ಮಧ್ಯಾಹ್ನ ಅವರ ವಾಹನವನ್ನು ತಡೆದಿದ್ದಾನೆ. ಆ ಸಂದರ್ಭದಲ್ಲಿ ಇದ್ರೀಸ್ ಪಾಷಾ ಅವರು ಜಾನುವಾರು ಮಾರುಕಟ್ಟೆಯ ಕಾಗದ ಪತ್ರಗಳನ್ನು ಒದಗಿಸಿದ್ದಾರೆ. ಆದರೆ ಪುನೀತ್ ಮತ್ತು ಅವನ ಗುಂಪು 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಇದ್ರೀಸ್ ಪಾಷಾ ಆ ಹಣವನ್ನು ಪಾವತಿಸಲು ನಿರಾಕರಿಸಿದಾಗ ಪುನೀತ್ ಕೆರೆಹಚ್ಚಿ ಅವನ ಸಹಚರರೊಂದಿಗೆ ಸೇರಿ ಇದ್ರೀಸ್ ಪಾಷಾ ಅವರನ್ನು ಥಳಿಸಿದ್ದಾನೆ.
ಇದ್ರೀಸ್ ಪಾಷಾ ಅವರ ಮೃತದೇಹ ರಾಮನಗರ ಜಿಲ್ಲೆಯ ಸಾತನೂರು ಗ್ರಾಮದ ರಸ್ತೆಯೊಂದರ ಪಕ್ಕ ಪತ್ತೆಯಾಗಿದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…