ದನದ ವ್ಯಾಪಾರಿಯಾಗಿದ್ದ ಇದ್ರೀಸ್ ಪಾಷಾ ದನ ಸಾಗಾಟ ಮಾಡುತ್ತಿದ್ದಾಗ ಶನಿವಾರ ಮಧ್ಯಾಹ್ನ ಅವರ ವಾಹನವನ್ನು ತಡೆದಿದ್ದಾನೆ. ಆ ಸಂದರ್ಭದಲ್ಲಿ ಇದ್ರೀಸ್ ಪಾಷಾ ಅವರು ಜಾನುವಾರು ಮಾರುಕಟ್ಟೆಯ ಕಾಗದ ಪತ್ರಗಳನ್ನು ಒದಗಿಸಿದ್ದಾರೆ. ಆದರೆ ಪುನೀತ್ ಮತ್ತು ಅವನ ಗುಂಪು 2 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾನೆ. ಇದ್ರೀಸ್ ಪಾಷಾ ಆ ಹಣವನ್ನು ಪಾವತಿಸಲು ನಿರಾಕರಿಸಿದಾಗ ಪುನೀತ್ ಕೆರೆಹಚ್ಚಿ ಅವನ ಸಹಚರರೊಂದಿಗೆ ಸೇರಿ ಇದ್ರೀಸ್ ಪಾಷಾ ಅವರನ್ನು ಥಳಿಸಿದ್ದಾನೆ.
ಇದ್ರೀಸ್ ಪಾಷಾ ಅವರ ಮೃತದೇಹ ರಾಮನಗರ ಜಿಲ್ಲೆಯ ಸಾತನೂರು ಗ್ರಾಮದ ರಸ್ತೆಯೊಂದರ ಪಕ್ಕ ಪತ್ತೆಯಾಗಿದೆ.
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕ
DISTRICT REPRESENTATIVE COUNCIL | 16 JUNE 2026 | KALLADKA Heartly WELCOME ಆಲ್ಫೋನ್ಸ್ ಫ್ರಾಂಕೋ, SDPI ರಾಷ್ಟ್ರೀಯ…
DISTRICT REPRESENTATIVE COUNCIL | 16 JUNE 2026 | KALLADKA Heartly WELCOME ಆಲ್ಫೋನ್ಸ್ ಫ್ರಾಂಕೋ, SDPI ರಾಷ್ಟ್ರೀಯ…
DRC DISTRICT REPRESENTATIVE COUNCIL Heartly Welcome To Bengaluru North District 19 June 2026 | Ameer…
DRC DISTRICT REPRESENTATIVE COUNCIL ಜಿಲ್ಲಾ ಪ್ರತಿನಿಧಿ ಸಭೆ 20 June 2026 | Saturday, 10:00am ಅಂಜುಮನ್ ಶಾದಿ…
ಧಾರವಾಡ, ಜೂನ್ 9: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಎಸ್ಡಿಪಿಐ ಧಾರವಾಡ ನಗರ ಸಮಿತಿ ಹಾಗೂ…
بيرى يور، 9 جون اور ضلع ہیری پور اسمبلی حلے میں متوقع ضمنی انتخاب کے…