40% ಕಮಿಷನ್ ನ ಮೊದಲ ಸಂತ್ರಸ್ತ ಆತ್ಮಹತ್ಯೆ ಮಾಡಿಕೊಂಡಾಗ (ಬಿಜೆಪಿ ಕಾರ್ಯಕರ್ತ) ಆತನ ಕುಟುಂಬಕ್ಕೆ 16 ಲಕ್ಷ ಪರಿಹಾರ ನೀಡಿದ @DKShivakumar ರವರೇ ನಿಮ್ಮದೇ ಮತ ಕ್ಷೇತ್ರದ ವ್ಯಾಪ್ತಿಯಲ್ಲಿ RSS ಗೂಂಡಾಗಳಿಂದ ಕೊಲೆಯಾದ ಇದ್ರೀಸ್ ಕುಟುಂಬಕ್ಕೆ ಏನಾದರೂ ಪರಿಹಾರ ಸಿಗಬಹುದಾ? ನೀವು ಕನಿಷ್ಠ ಸೌಜನ್ಯಕ್ಕಾದರೂ ಅವರ ಮನೆಗೆ ಭೇಟಿ ನೀಡಿದ್ದೀರಾ?

~ಅಫ್ಸರ್ ಕೊಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ SDPI ಕರ್ನಾಟಕ

admin

Recent Posts

ಜಿಲಾ ಪ್ರತಿನಿಧಿ ಸಭೆ | DRC

DISTRICT REPRESENTATIVE COUNCIL | 16 JUNE 2026 | KALLADKA Heartly WELCOME ಆಲ್ಫೋನ್ಸ್ ಫ್ರಾಂಕೋ, SDPI ರಾಷ್ಟ್ರೀಯ…

2 days ago

ಜಿಲಾ ಪ್ರತಿನಿಧಿ ಸಭೆ | DRC

DISTRICT REPRESENTATIVE COUNCIL | 16 JUNE 2026 | KALLADKA Heartly WELCOME ಆಲ್ಫೋನ್ಸ್ ಫ್ರಾಂಕೋ, SDPI ರಾಷ್ಟ್ರೀಯ…

3 days ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome To Bengaluru North District 19 June 2026 | Ameer…

3 days ago

DRC DISTRICT REPRESENTATIVE COUNCIL

DRC DISTRICT REPRESENTATIVE COUNCIL ಜಿಲ್ಲಾ ಪ್ರತಿನಿಧಿ ಸಭೆ 20 June 2026 | Saturday, 10:00am ಅಂಜುಮನ್ ಶಾದಿ…

3 days ago

ಧಾರವಾಡ ಉಪಚುನಾವಣೆ: ಎಸ್‌ಡಿಪಿಐ ಸ್ಪರ್ಧೆಗೆ ರಾಜ್ಯ ನಾಯಕತ್ವಕ್ಕೆ ಶಿಫಾರಸು

ಧಾರವಾಡ, ಜೂನ್ 9: ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು, ಎಸ್‌ಡಿಪಿಐ ಧಾರವಾಡ ನಗರ ಸಮಿತಿ ಹಾಗೂ…

7 days ago