ಶಾಂತಿ ಮತ್ತು ಅಹಿಂಸೆಯ ಮೂಲಕ ಜಗತ್ತನ್ನು ಸುಂದರ ತಾಣವಾಗಿಸುವ ಬೋಧನೆ ನೀಡಿದ ಮಹಾವೀರರ ಜಯಂತಿಯಂದು ದೇಶದಲ್ಲಿ ವೈಷಮ್ಯದ ವಾತಾವರಣ ಮರೆಯಾಗಿ ಶಾಂತಿ ನೆಲೆಗೊಳ್ಳಲಿ ಎಂದು ಹಾರೈಸುತ್ತೇವೆ.
~ಅಬ್ದುಲ್ ಮಜೀದ್,
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ರಾಜ್ಯಾಧ್ಯಕ್ಷರು ಏಸ್ಡಿಪಿಐ ಕರ್ನಾಟಕ
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಕರ್ನಾಟಕ
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…