Categories: featureNewsPolitics

ಮುಸ್ಲಿಮರು ಈ ದೇಶಕ್ಕೆ ನೀಡಿದ ಕೊಡುಗೆಗಳನ್ನ ನಾಶ ಮಾಡುವ @RSSorg ನ ಹುನ್ನಾರದ ಮುಂದುವರಿದ ಭಾಗವಾಗಿದೆ ಅಸ್ಸಾಂ ನ ಮರಿಯಾನಿ ಕ್ಷೇತ್ರದ BJP ಶಾಸಕ ರೂಪ್ ಜ್ಯೋತಿ ಕುರುಮಿ ಹೇಳಿಕೆ.

ದೇಶದ ಸೌಂದರ್ಯಗಳಾದ ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಬೇಕೆನ್ನುವ ವಿಕೃತ ಮನಸ್ಸಿನ ಶಾಸಕನನ್ನ ಬಂಧಿಸಿ ಜೈಲಿಗಟ್ಟಿದರೆ ದೇಶದಲ್ಲಿ ಸಾಮರಸ್ಯ ಉಳಿಯಬಹುದು.

~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

Condolences

We are deeply saddened by the demise of AYESHA MADAM SWC Member and WIM State…

3 hours ago

“ಅನ್ಯಾಯದ ವಿರುದ್ಧ ಎದ್ದ ಸ್ವರವೇ ಸ್ವಾತಂತ್ರ್ಯದ ಬೀಜವಾಗುತ್ತದೆ.”

ಭಾರತದ ಸ್ವಾಭಿಮಾನದ ಸಂಕೇತವಾಗಿ, ಬ್ರಿಟಿಷರ ದಮನಕ್ಕೆ ತಲೆಬಾಗದೆ ಹೋರಾಡಿದ ಧೈರ್ಯಶಾಲಿ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಪುಣ್ಯತಿಥಿಯಂದು ಅವರ…

3 days ago