Categories: featureNewsPolitics

ಮುಸ್ಲಿಮರು ಈ ದೇಶಕ್ಕೆ ನೀಡಿದ ಕೊಡುಗೆಗಳನ್ನ ನಾಶ ಮಾಡುವ @RSSorg ನ ಹುನ್ನಾರದ ಮುಂದುವರಿದ ಭಾಗವಾಗಿದೆ ಅಸ್ಸಾಂ ನ ಮರಿಯಾನಿ ಕ್ಷೇತ್ರದ BJP ಶಾಸಕ ರೂಪ್ ಜ್ಯೋತಿ ಕುರುಮಿ ಹೇಳಿಕೆ.

ದೇಶದ ಸೌಂದರ್ಯಗಳಾದ ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಬೇಕೆನ್ನುವ ವಿಕೃತ ಮನಸ್ಸಿನ ಶಾಸಕನನ್ನ ಬಂಧಿಸಿ ಜೈಲಿಗಟ್ಟಿದರೆ ದೇಶದಲ್ಲಿ ಸಾಮರಸ್ಯ ಉಳಿಯಬಹುದು.

~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

11 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

11 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

17 hours ago