Categories: featureNewsPolitics

ಮುಸ್ಲಿಮರು ಈ ದೇಶಕ್ಕೆ ನೀಡಿದ ಕೊಡುಗೆಗಳನ್ನ ನಾಶ ಮಾಡುವ @RSSorg ನ ಹುನ್ನಾರದ ಮುಂದುವರಿದ ಭಾಗವಾಗಿದೆ ಅಸ್ಸಾಂ ನ ಮರಿಯಾನಿ ಕ್ಷೇತ್ರದ BJP ಶಾಸಕ ರೂಪ್ ಜ್ಯೋತಿ ಕುರುಮಿ ಹೇಳಿಕೆ.

ದೇಶದ ಸೌಂದರ್ಯಗಳಾದ ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಬೇಕೆನ್ನುವ ವಿಕೃತ ಮನಸ್ಸಿನ ಶಾಸಕನನ್ನ ಬಂಧಿಸಿ ಜೈಲಿಗಟ್ಟಿದರೆ ದೇಶದಲ್ಲಿ ಸಾಮರಸ್ಯ ಉಳಿಯಬಹುದು.

~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಸಂತಾಪ

ಸೈಯದ್ ಯಾಸೀನ್ ರಾಯಚೂರು ನಗರದ ಮಾಜಿ ಶಾಸಕ 12.07.2026 ರಾಯಚೂರು ನಗರದ ಮಾಜಿ ಶಾಸಕರಾದ ಸೈಯದ್ ಯಾಸಿನ್ ರವರು ನಿಧನ…

5 days ago

SDPI Leaders Conclave

ಲೀಡರ್ಸ್‌ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…

5 days ago

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

6 days ago