Categories: featureNewsPolitics

ಮುಸ್ಲಿಮರು ಈ ದೇಶಕ್ಕೆ ನೀಡಿದ ಕೊಡುಗೆಗಳನ್ನ ನಾಶ ಮಾಡುವ @RSSorg ನ ಹುನ್ನಾರದ ಮುಂದುವರಿದ ಭಾಗವಾಗಿದೆ ಅಸ್ಸಾಂ ನ ಮರಿಯಾನಿ ಕ್ಷೇತ್ರದ BJP ಶಾಸಕ ರೂಪ್ ಜ್ಯೋತಿ ಕುರುಮಿ ಹೇಳಿಕೆ.

ದೇಶದ ಸೌಂದರ್ಯಗಳಾದ ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಬೇಕೆನ್ನುವ ವಿಕೃತ ಮನಸ್ಸಿನ ಶಾಸಕನನ್ನ ಬಂಧಿಸಿ ಜೈಲಿಗಟ್ಟಿದರೆ ದೇಶದಲ್ಲಿ ಸಾಮರಸ್ಯ ಉಳಿಯಬಹುದು.

~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

21 hours ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago