ದೇಶದ ಸೌಂದರ್ಯಗಳಾದ ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಬೇಕೆನ್ನುವ ವಿಕೃತ ಮನಸ್ಸಿನ ಶಾಸಕನನ್ನ ಬಂಧಿಸಿ ಜೈಲಿಗಟ್ಟಿದರೆ ದೇಶದಲ್ಲಿ ಸಾಮರಸ್ಯ ಉಳಿಯಬಹುದು.
~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…