Categories: featureNewsPolitics

ಮುಸ್ಲಿಮರು ಈ ದೇಶಕ್ಕೆ ನೀಡಿದ ಕೊಡುಗೆಗಳನ್ನ ನಾಶ ಮಾಡುವ @RSSorg ನ ಹುನ್ನಾರದ ಮುಂದುವರಿದ ಭಾಗವಾಗಿದೆ ಅಸ್ಸಾಂ ನ ಮರಿಯಾನಿ ಕ್ಷೇತ್ರದ BJP ಶಾಸಕ ರೂಪ್ ಜ್ಯೋತಿ ಕುರುಮಿ ಹೇಳಿಕೆ.

ದೇಶದ ಸೌಂದರ್ಯಗಳಾದ ತಾಜ್ ಮಹಲ್ ಮತ್ತು ಕುತುಬ್ ಮಿನಾರ್ ಕೆಡವಬೇಕೆನ್ನುವ ವಿಕೃತ ಮನಸ್ಸಿನ ಶಾಸಕನನ್ನ ಬಂಧಿಸಿ ಜೈಲಿಗಟ್ಟಿದರೆ ದೇಶದಲ್ಲಿ ಸಾಮರಸ್ಯ ಉಳಿಯಬಹುದು.

~ಅಬ್ದುಲ್ ಅತೀಫ್,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

6 days ago