Categories: featureNewsPolitics

ಬೈಕ್ ರ‌್ಯಾಲಿಯ ಮೂಲಕ ಬಂದು ಎಸ್‌ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ರವರಿಂದ ನಾಮಪತ್ರ ಸಲ್ಲಿಕೆ

ಮೈಸೂರು: ನರಸಿಂಹರಾಜ ಕ್ಷೇತ್ರದಿಂದ ಸ್ಪರ್ಧಿಸಿರುವ ಎಸ್‌ಡಿಪಿಐ ಅಭ್ಯರ್ಥಿ ಅಬ್ದುಲ್ ಮಜೀದ್ ಇಂದು ಚುನಾವಣಾ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ರಾಜೀವ್ ನಗರದ ಅಲ್ ಬದರ್ ಸರ್ಕಲ್ ನಿಂದ ಪಕ್ಷದ ಸಾವಿರಾರು ಕಾರ್ಯಕರ್ತರು ಉದಯಗಿರಿ ಪಕ್ಷದ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದು ನಂತರ ಅಲ್ಲಿಂದ ಪಕ್ಷದ ಕೆಲ ಹಿರಿಯ ನಾಯಕರ ಜೊತೆಗೂಡಿ ಚಾಮುಂಡಿವಿಹಾರ ಕ್ರೀಡಾಂಗಣಕ್ಕೆ ತೆರಳಿ ಅಬ್ದುಲ್ ಮಜೀದ್ ನಾಮ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷ ದೇವನೂರು ಪುಟ್ಟನಂಜಯ್ಯ, ಬಿಎಸ್‌ ಪಿ ರಾಜ್ಯ ಕಾರ್ಯದರ್ಶಿ ಶಂಕರ್, ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮ್ಜದ್ ಖಾನ್, ಎಸ್‌ಡಿಪಿಐ ಜಿಲ್ಲಾಧ್ಯಕ್ಷ ರಫತ್‌ ಖಾನ್ ಉಪಸ್ಥಿತರಿದ್ದರು

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

3 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

4 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

4 months ago