ಶತಮಾನಗಳ ಕಾಲ ಅವಮಾನ, ಶೋಷಣೆ, ಕ್ರೌರ್ಯ ಅನುಭವಿಸಿದ ಸಮುದಾಯಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲು ಶ್ರಮಿಸಿದ ಬಾಬಾ ಸಾಹೇಬರು ಅಧಿಕಾರವೇ ಶೋಷಿತ ಸಮುದಾಯಗಳ ಉನ್ನತಿಯ ಕೀಲಿ ಕೈ ಎಂದು ಹೇಳಿದ್ದಾರೆ. ಅವರ ತೋರಿದ ಆ ಮಾರ್ಗದಲ್ಲಿ ನಾವೆಲ್ಲ ನಡೆಯೋಣ. ಸ್ವತಂತ್ರ ಅಧಿಕಾರದ ಕಡೆ ಹೆಜ್ಜೆ ಹಾಕೋಣ. ಹಸಿವು ಮುಕ್ತ, ಭಯ ಮುಕ್ತ ರಾಷ್ತ್ರ್ರ ನಿರ್ಮಾಣದ ಪಣತೊಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ.
ಜೈ ಭೀಮ್
The passing away of Ameer-e-Shariat of Karnataka, the respected religious and social leader Maulana Sageer…
امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…
Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ
ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನಲ್ಲಿ ಎಸ್ಡಿಪಿಐ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ SDPI ಪಕ್ಷದ ಸಮಾವೇಶವು ಮಂಗಳವಾರ ಆಯೋಜಿಸಲಾಗಿತ್ತು. ಬೆಂಗಳೂರು…
~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು SDPI, ಕರ್ನಾಟಕ SIR #SDPIKarnataka #MohammedShami