ಶತಮಾನಗಳ ಕಾಲ ಅವಮಾನ, ಶೋಷಣೆ, ಕ್ರೌರ್ಯ ಅನುಭವಿಸಿದ ಸಮುದಾಯಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲು ಶ್ರಮಿಸಿದ ಬಾಬಾ ಸಾಹೇಬರು ಅಧಿಕಾರವೇ ಶೋಷಿತ ಸಮುದಾಯಗಳ ಉನ್ನತಿಯ ಕೀಲಿ ಕೈ ಎಂದು ಹೇಳಿದ್ದಾರೆ. ಅವರ ತೋರಿದ ಆ ಮಾರ್ಗದಲ್ಲಿ ನಾವೆಲ್ಲ ನಡೆಯೋಣ. ಸ್ವತಂತ್ರ ಅಧಿಕಾರದ ಕಡೆ ಹೆಜ್ಜೆ ಹಾಕೋಣ. ಹಸಿವು ಮುಕ್ತ, ಭಯ ಮುಕ್ತ ರಾಷ್ತ್ರ್ರ ನಿರ್ಮಾಣದ ಪಣತೊಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ.
ಜೈ ಭೀಮ್
(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…
ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…
TWITTER CAMPAIGN ON 20 | 07 | 2025 | SUNDAY | TIME : 4:00 PM…
ایس ڈی پی آئی دیون ملی کے کسانوں کی کامیابی کا خیر مقدم کرتی ہے۔…