ಶತಮಾನಗಳ ಕಾಲ ಅವಮಾನ, ಶೋಷಣೆ, ಕ್ರೌರ್ಯ ಅನುಭವಿಸಿದ ಸಮುದಾಯಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲು ಶ್ರಮಿಸಿದ ಬಾಬಾ ಸಾಹೇಬರು ಅಧಿಕಾರವೇ ಶೋಷಿತ ಸಮುದಾಯಗಳ ಉನ್ನತಿಯ ಕೀಲಿ ಕೈ ಎಂದು ಹೇಳಿದ್ದಾರೆ. ಅವರ ತೋರಿದ ಆ ಮಾರ್ಗದಲ್ಲಿ ನಾವೆಲ್ಲ ನಡೆಯೋಣ. ಸ್ವತಂತ್ರ ಅಧಿಕಾರದ ಕಡೆ ಹೆಜ್ಜೆ ಹಾಕೋಣ. ಹಸಿವು ಮುಕ್ತ, ಭಯ ಮುಕ್ತ ರಾಷ್ತ್ರ್ರ ನಿರ್ಮಾಣದ ಪಣತೊಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ.
ಜೈ ಭೀಮ್
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…