ಶತಮಾನಗಳ ಕಾಲ ಅವಮಾನ, ಶೋಷಣೆ, ಕ್ರೌರ್ಯ ಅನುಭವಿಸಿದ ಸಮುದಾಯಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲು ಶ್ರಮಿಸಿದ ಬಾಬಾ ಸಾಹೇಬರು ಅಧಿಕಾರವೇ ಶೋಷಿತ ಸಮುದಾಯಗಳ ಉನ್ನತಿಯ ಕೀಲಿ ಕೈ ಎಂದು ಹೇಳಿದ್ದಾರೆ. ಅವರ ತೋರಿದ ಆ ಮಾರ್ಗದಲ್ಲಿ ನಾವೆಲ್ಲ ನಡೆಯೋಣ. ಸ್ವತಂತ್ರ ಅಧಿಕಾರದ ಕಡೆ ಹೆಜ್ಜೆ ಹಾಕೋಣ. ಹಸಿವು ಮುಕ್ತ, ಭಯ ಮುಕ್ತ ರಾಷ್ತ್ರ್ರ ನಿರ್ಮಾಣದ ಪಣತೊಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ.
ಜೈ ಭೀಮ್
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…