ಶತಮಾನಗಳ ಕಾಲ ಅವಮಾನ, ಶೋಷಣೆ, ಕ್ರೌರ್ಯ ಅನುಭವಿಸಿದ ಸಮುದಾಯಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲು ಶ್ರಮಿಸಿದ ಬಾಬಾ ಸಾಹೇಬರು ಅಧಿಕಾರವೇ ಶೋಷಿತ ಸಮುದಾಯಗಳ ಉನ್ನತಿಯ ಕೀಲಿ ಕೈ ಎಂದು ಹೇಳಿದ್ದಾರೆ. ಅವರ ತೋರಿದ ಆ ಮಾರ್ಗದಲ್ಲಿ ನಾವೆಲ್ಲ ನಡೆಯೋಣ. ಸ್ವತಂತ್ರ ಅಧಿಕಾರದ ಕಡೆ ಹೆಜ್ಜೆ ಹಾಕೋಣ. ಹಸಿವು ಮುಕ್ತ, ಭಯ ಮುಕ್ತ ರಾಷ್ತ್ರ್ರ ನಿರ್ಮಾಣದ ಪಣತೊಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ.
ಜೈ ಭೀಮ್
ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ 14 April, 2026 ಜನ್ಮ ದಿನಾಚರಣೆ ಪ್ರಯುಕ್ತ ಸಾಮಾಜಿಕ ನ್ಯಾಯ ದಿನಾಚರಣೆ SOCIAL JUSTICE…
SDPIKarnataka #PressConference
داؤ انگیری کے ضمنی انتخاب کے تناظر میں کانگریس پارٹی کی جانب سے اپنے ہی…
Davanagere by-election ke tanazur mein Congress party ki taraf se apne hi baghi leaders par…
In the context of the Davanagere by-election, the Congress party's allegation that its own rebel…
ದಾವಣಗೆರೆ ಉಪಚುನಾವಣೆಯ ಹಿನ್ನೆಲೆದಲ್ಲಿ ಕಾಂಗ್ರೆಸ್ ಪಕ್ಷವು ತನ್ನದೇ ಪಕ್ಷದ ಬಂಡಾಯ ನಾಯಕರ ಮೇಲೆ SDPI ಹಣಕಾಸು ಸಹಾಯ ಪಡೆದಿದ್ದಾರೆ ಎಂಬ…