ಶತಮಾನಗಳ ಕಾಲ ಅವಮಾನ, ಶೋಷಣೆ, ಕ್ರೌರ್ಯ ಅನುಭವಿಸಿದ ಸಮುದಾಯಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲು ಶ್ರಮಿಸಿದ ಬಾಬಾ ಸಾಹೇಬರು ಅಧಿಕಾರವೇ ಶೋಷಿತ ಸಮುದಾಯಗಳ ಉನ್ನತಿಯ ಕೀಲಿ ಕೈ ಎಂದು ಹೇಳಿದ್ದಾರೆ. ಅವರ ತೋರಿದ ಆ ಮಾರ್ಗದಲ್ಲಿ ನಾವೆಲ್ಲ ನಡೆಯೋಣ. ಸ್ವತಂತ್ರ ಅಧಿಕಾರದ ಕಡೆ ಹೆಜ್ಜೆ ಹಾಕೋಣ. ಹಸಿವು ಮುಕ್ತ, ಭಯ ಮುಕ್ತ ರಾಷ್ತ್ರ್ರ ನಿರ್ಮಾಣದ ಪಣತೊಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ.
ಜೈ ಭೀಮ್
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…