Categories: featureNewsPolitics

ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿಯ ಶುಭಾಶಯಗಳು

ಶತಮಾನಗಳ ಕಾಲ ಅವಮಾನ, ಶೋಷಣೆ, ಕ್ರೌರ್ಯ ಅನುಭವಿಸಿದ ಸಮುದಾಯಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲು ಶ್ರಮಿಸಿದ ಬಾಬಾ ಸಾಹೇಬರು ಅಧಿಕಾರವೇ ಶೋಷಿತ ಸಮುದಾಯಗಳ ಉನ್ನತಿಯ ಕೀಲಿ ಕೈ ಎಂದು ಹೇಳಿದ್ದಾರೆ. ಅವರ ತೋರಿದ ಆ ಮಾರ್ಗದಲ್ಲಿ ನಾವೆಲ್ಲ ನಡೆಯೋಣ. ಸ್ವತಂತ್ರ ಅಧಿಕಾರದ ಕಡೆ ಹೆಜ್ಜೆ ಹಾಕೋಣ. ಹಸಿವು ಮುಕ್ತ, ಭಯ ಮುಕ್ತ ರಾಷ್ತ್ರ್ರ ನಿರ್ಮಾಣದ ಪಣತೊಡುವ ಮೂಲಕ ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸೋಣ.

ಜೈ ಭೀಮ್

HappyAmbedkarJayanti

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago