Categories: featureNewsPolitics

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಶುಭಾಶಯಗಳು.

ಅಧಿಕಾರ ವಿಕೇಂದ್ರೀಕರಣಗೊಂಡು ಅಧಿಕಾರದ ಶಕ್ತಿ ಹಳ್ಳಿ ಹಳ್ಳಿಗೂ ತಲುಪಿದ್ದು ಪಂಚಾಯತ್ ರಾಜ್ ಖಾಯಿದೆ 1993 ರ ಮೂಲಕ, ಇಂದು ಅದರ 31ನೇ ವರ್ಷಾಚರಣೆ. ಪ್ರತಿ ಹಳ್ಳಿಯೂ ಅಭಿವೃದ್ಧಿಯ ಹಾದಿಯಲ್ಲಿ ನಡೆಯಲು ಗ್ರಾಮ ಮಟ್ಟದಲ್ಲಿ ಉತ್ತಮ ನಾಯಕತ್ವದ ಬೆಳೆಸುವ ನಿಟ್ಟಿನಲ್ಲಿ ಒತ್ತುಕೊಡೋಣ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ

admin

Recent Posts

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

1 month ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

1 month ago