ಅಧಿಕಾರ ವಿಕೇಂದ್ರೀಕರಣಗೊಂಡು ಅಧಿಕಾರದ ಶಕ್ತಿ ಹಳ್ಳಿ ಹಳ್ಳಿಗೂ ತಲುಪಿದ್ದು ಪಂಚಾಯತ್ ರಾಜ್ ಖಾಯಿದೆ 1993 ರ ಮೂಲಕ, ಇಂದು ಅದರ 31ನೇ ವರ್ಷಾಚರಣೆ. ಪ್ರತಿ ಹಳ್ಳಿಯೂ ಅಭಿವೃದ್ಧಿಯ ಹಾದಿಯಲ್ಲಿ ನಡೆಯಲು ಗ್ರಾಮ ಮಟ್ಟದಲ್ಲಿ ಉತ್ತಮ ನಾಯಕತ್ವದ ಬೆಳೆಸುವ ನಿಟ್ಟಿನಲ್ಲಿ ಒತ್ತುಕೊಡೋಣ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…