Categories: featureNewsPolitics

ರಾಷ್ಟ್ರೀಯ ಪಂಚಾಯತ್ ರಾಜ್ ದಿನದ ಶುಭಾಶಯಗಳು.

ಅಧಿಕಾರ ವಿಕೇಂದ್ರೀಕರಣಗೊಂಡು ಅಧಿಕಾರದ ಶಕ್ತಿ ಹಳ್ಳಿ ಹಳ್ಳಿಗೂ ತಲುಪಿದ್ದು ಪಂಚಾಯತ್ ರಾಜ್ ಖಾಯಿದೆ 1993 ರ ಮೂಲಕ, ಇಂದು ಅದರ 31ನೇ ವರ್ಷಾಚರಣೆ. ಪ್ರತಿ ಹಳ್ಳಿಯೂ ಅಭಿವೃದ್ಧಿಯ ಹಾದಿಯಲ್ಲಿ ನಡೆಯಲು ಗ್ರಾಮ ಮಟ್ಟದಲ್ಲಿ ಉತ್ತಮ ನಾಯಕತ್ವದ ಬೆಳೆಸುವ ನಿಟ್ಟಿನಲ್ಲಿ ಒತ್ತುಕೊಡೋಣ.

~ಅಬ್ದುಲ್ ಮಜೀದ್‌,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago