ಅಧಿಕಾರ ವಿಕೇಂದ್ರೀಕರಣಗೊಂಡು ಅಧಿಕಾರದ ಶಕ್ತಿ ಹಳ್ಳಿ ಹಳ್ಳಿಗೂ ತಲುಪಿದ್ದು ಪಂಚಾಯತ್ ರಾಜ್ ಖಾಯಿದೆ 1993 ರ ಮೂಲಕ, ಇಂದು ಅದರ 31ನೇ ವರ್ಷಾಚರಣೆ. ಪ್ರತಿ ಹಳ್ಳಿಯೂ ಅಭಿವೃದ್ಧಿಯ ಹಾದಿಯಲ್ಲಿ ನಡೆಯಲು ಗ್ರಾಮ ಮಟ್ಟದಲ್ಲಿ ಉತ್ತಮ ನಾಯಕತ್ವದ ಬೆಳೆಸುವ ನಿಟ್ಟಿನಲ್ಲಿ ಒತ್ತುಕೊಡೋಣ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ
ಲೀಡರ್ಸ್ ಕಾನ್ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore
ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…
27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy
ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…
ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…