⬛
ತನ್ನ ಉಸಿರಿನ ಕೊನೆಯ ಕ್ಷಣದವರೆಗೂ ರಾಜಿ ಇಲ್ಲದ ಹೋರಾಟದ ಮೂಲಕ ಬ್ರಿಟೀಷರಿಗೆ ಸೆಡ್ಡು ಹೊಡೆದಿದ್ದ ಭಾರತದ ಮೊದಲ ಸ್ವಾತಂತ್ರ್ಯ ಹೋರಾಟಗಾರ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರು ವೀರ ಮರಣವನ್ನಪ್ಪಿದ ದಿನವಿಂದು. ಅವರ ಶೌರ್ಯ ಮತ್ತು ತ್ಯಾಗಕ್ಕೆ ಮನಪೂರ್ವಕ ವಂದನೆಗಳು.
🔻ಬಿ. ಆರ್. ಭಾಸ್ಕರ್ ಪ್ರಸಾದ್,
MLA ಅಭ್ಯರ್ಥಿ, ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ.
ಅಬ್ದುಲ್ ಮಜೀದ್ ರಾಜ್ಯಾಧ್ಯಕ್ಷರು SDPI ಕರ್ನಾಟಕ.
ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…
~ ರಿಯಾಜ್ ಫರಂಗಿಪೇಟೆ, SDPI ರಾಷ್ಟ್ರೀಯ ಕಾರ್ಯದರ್ಶಿ