Categories: featureNewsPolitics

ಟಿಪ್ಪು ಹುತಾತ್ಮ ದಿನ

ತನ್ನ ಉಸಿರಿನ ಕೊನೆಯ ಕ್ಷಣದವರೆಗೂ ರಾಜಿ ಇಲ್ಲದ ಹೋರಾಟದ ಮೂಲಕ ಬ್ರಿಟೀಷರಿಗೆ ಸೆಡ್ಡು ಹೊಡೆದಿದ್ದ ಭಾರತದ ಮೊದಲ ಸ್ವಾತಂತ್ರ‍್ಯ ಹೋರಾಟಗಾರ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರು ವೀರ ಮರಣವನ್ನಪ್ಪಿದ ದಿನವಿಂದು. ಅವರ ಶೌರ್ಯ ಮತ್ತು ತ್ಯಾಗಕ್ಕೆ ಮನಪೂರ್ವಕ ವಂದನೆಗಳು.

🔻ಬಿ. ಆರ್. ಭಾಸ್ಕರ್ ಪ್ರಸಾದ್,
MLA ಅಭ್ಯರ್ಥಿ, ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರ,
ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ.

SDPI #PulikeshinagarAssemblyCandidate #TippuSultan #MartyrsDay2023

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago