ಸ್ವಾತಂತ್ರ್ಯ ಹೋರಾಟದ ಮೊದಲ ಸೇನಾನಿ, ಕನ್ನಂಬಾಡಿ ಕಟ್ಟೆಯ ಕನಸಿಗೆ ಪ್ರಾಥಮಿಕ ರೂಪ ಕೊಟ್ಟ, ರೇಷ್ಮೆಯನ್ನು ಪರಿಚಯಿಸುವ ಮೂಲಕ ರೈತರಿಗೆ ಪರ್ಯಾಯ ಒದಗಿಸಿಕೊಟ್ಟ, ಭೂ ರಹಿತರಿಗೆ ಭೂಮಿ ಹಂಚಿದ, ಅತ್ಯುತ್ತಮ ಆಡಳಿತ ವ್ಯವಸ್ಥೆ ರೂಪಿಸಿಕೊಟ್ಟ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರು ಬ್ರಿಟೀಷರ ವಿರುದ್ಧ ಹೋರಾಡುತ್ತಲೇ ಪ್ರಾಣ ತ್ಯಾಗ ಮಾಡಿದ ಈ ದಿನ ಅವರ ಈ ಎಲ್ಲ ಕೊಡುಗೆಗಳನ್ನು ನೆನೆಯೋಣ.
~ಅಬ್ದುಲ್ ಮಜೀದ್,
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…