ಸ್ವಾತಂತ್ರ್ಯ ಹೋರಾಟದ ಮೊದಲ ಸೇನಾನಿ, ಕನ್ನಂಬಾಡಿ ಕಟ್ಟೆಯ ಕನಸಿಗೆ ಪ್ರಾಥಮಿಕ ರೂಪ ಕೊಟ್ಟ, ರೇಷ್ಮೆಯನ್ನು ಪರಿಚಯಿಸುವ ಮೂಲಕ ರೈತರಿಗೆ ಪರ್ಯಾಯ ಒದಗಿಸಿಕೊಟ್ಟ, ಭೂ ರಹಿತರಿಗೆ ಭೂಮಿ ಹಂಚಿದ, ಅತ್ಯುತ್ತಮ ಆಡಳಿತ ವ್ಯವಸ್ಥೆ ರೂಪಿಸಿಕೊಟ್ಟ ಮೈಸೂರಿನ ಹುಲಿ ಟಿಪ್ಪು ಸುಲ್ತಾನ್ ಅವರು ಬ್ರಿಟೀಷರ ವಿರುದ್ಧ ಹೋರಾಡುತ್ತಲೇ ಪ್ರಾಣ ತ್ಯಾಗ ಮಾಡಿದ ಈ ದಿನ ಅವರ ಈ ಎಲ್ಲ ಕೊಡುಗೆಗಳನ್ನು ನೆನೆಯೋಣ.
~ಅಬ್ದುಲ್ ಮಜೀದ್,
ನರಸಿಂಹರಾಜ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…