ತಮ್ಮ ಮೇಲೆ WFI ಅಧ್ಯಕ್ಷ ಹಾಗೂ ಬಿಜೆಪಿಯ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ನಡೆಸುತ್ತ ಬಂದಿರುವ ದೌರ್ಜನ್ಯಗಳ ವಿರುದ್ಧ ದೆಹಲಿಯ ಜಂತರ್ ಮಂತರ್ ನಲ್ಲಿ ಭಾರತದ ಪದಕ ವಿಜೇತ ಮಹಿಳಾ ಕುಸ್ತಿಪಟುಗಳು ಚಳುವಳಿ ಹಮ್ಮಿಕೊಂಡಿದ್ದಾರೆ. ಅವರ ಚಳುವಳಿಯನ್ನು ವಿಫಲಗೊಳಿಸಲು ಕೇಂದ್ರ ಗೃಹಸಚಿವ ಅಮಿತ್ ಶಾ ಅಧಿಕಾರದ ಅಡಿಯಲ್ಲಿ ಬರುವ ದೆಹಲಿ ಪೋಲೀಸರು ಇನ್ನಿಲ್ಲದ ನೀಚ ತಂತ್ರಗಳನ್ನು ಹೂಡುತ್ತಿದ್ದಾರೆ. ನಾರಿ ಶಕ್ತಿ ಎಂದು ಬಾಯಿತುಂಬಾ ಹೇಳುವ ಪ್ರಧಾನಿ ಮೋದಿ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಈ ಸಂದರ್ಭದಲ್ಲಿ ಎಸ್‌ಡಿಪಿಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಾಸ್ಮಿನ್ ಫಾರೂಖಿ ಅವರ ನೇತೃತ್ವದ ನಿಯೋಗ ಚಳುವಳಿನಿರತ ಕ್ರೀಡಾಪಟುಗಳನ್ನು ಭೇಟಿ ಮಾಡಿ ಅವರಿಗೆ ಬೆಂಬಲ ಸೂಚಿಸಿತು. ಇದೇ ಸಂದರ್ಭದಲ್ಲಿ WFI ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕ್ತಮ ಕೈಗೊಳ್ಳಬೇಕು ಎಂದು ಯಾಸ್ಮಿನ್ ಫಾರೂಖಿ ಅವರು ಒತ್ತಾಯಿಸಿದರು.

admin

Recent Posts

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಶಿಕ್ಷಕರನ್ನು ಕಡೆಗಣಿಸಲಾಗಿದೆ: ಖಾಲಿ ಹುದ್ದೆಗಳನ್ನು ಮರುಪರಿಶೀಲಿಸಿ ಭರ್ತಿ ಮಾಡಲು ಅಪ್ಸರ್ ಕೊಡ್ಲಿಪೇಟೆ ಆಗ್ರಹ

ಬೆಂಗಳೂರು, ಆ. 14 : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ರಾಜ್ಯ…

12 minutes ago

ನೂತನವಾಗಿ ಆಯ್ಕೆಯಾದ ಯಂಗ್ ಡೆಮಾಕ್ರಟ್ಸ್

ಮಂಗಳೂರು ಗ್ರಾಮಾಂತರ ಮತ್ತು ಮಂಗಳೂರು ನಗರ ಜಿಲ್ಲೆಗಳ ಆರ್ಗನೈಝಿಂಗ್ ಸಮಿತಿಗೆ ಅಭಿನಂದನೆಗಳು. ಮಜೀದ್ ತುಂಬೆರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ…

1 day ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

7 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ - 4…

7 days ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 week ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

1 week ago