ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸ ಇಟ್ಟು ಮತ ಚಲಾಯಿಸಿದ ಎಲ್ಲ ಮತದಾರರಿಗೆ ಕೃತಜ್ಞತೆಗಳು. ಗೆಲುವು ಸೋಲು ಏನೇ ಇರಲಿ ನಾವು ಎಂದಿಗೂ ಜನರ ನಡುವೆಯೇ ಇರುತ್ತೇವೆ. ಏಕೆಂದರೆ ನಾವು ಜನರ ನಡುವಿನಿಂದ ಬೆಳೆದು ಬಂದವರು. ಜನರ ಪ್ರತಿಯೊಂದು ನ್ಯಾಯಯುತ ಬೇಡಿಕೆಗಳಿಗೆ, ಸಂವಿಧಾನಾತ್ಮಕ ಹೋರಾಟಗಳಿಗೆ ನಮ್ಮ ಬೆಂಬಲ ಮತ್ತು ಪಾಲ್ಗೊಳ್ಳುವಿಕೆ ಸದಾ ಇರಲಿದೆ.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…