ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಅಭ್ಯರ್ಥಿಗಳ ಮೇಲೆ ವಿಶ್ವಾಸ ಇಟ್ಟು ಮತ ಚಲಾಯಿಸಿದ ಎಲ್ಲ ಮತದಾರರಿಗೆ ಕೃತಜ್ಞತೆಗಳು. ಗೆಲುವು ಸೋಲು ಏನೇ ಇರಲಿ ನಾವು ಎಂದಿಗೂ ಜನರ ನಡುವೆಯೇ ಇರುತ್ತೇವೆ. ಏಕೆಂದರೆ ನಾವು ಜನರ ನಡುವಿನಿಂದ ಬೆಳೆದು ಬಂದವರು. ಜನರ ಪ್ರತಿಯೊಂದು ನ್ಯಾಯಯುತ ಬೇಡಿಕೆಗಳಿಗೆ, ಸಂವಿಧಾನಾತ್ಮಕ ಹೋರಾಟಗಳಿಗೆ ನಮ್ಮ ಬೆಂಬಲ ಮತ್ತು ಪಾಲ್ಗೊಳ್ಳುವಿಕೆ ಸದಾ ಇರಲಿದೆ.
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…