ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯದರ್ಶಿ ಅಡ್ವಕೇಟ್ ಜಫರ್ಯಾಬ್ ಜಿಲಾನಿ ಅವರ ನಿಧನ ನನಗೆ ಅತೀವ ದುಃಖ ತಂದಿದೆ. ಸದಾ ಸಮುದಾಯದ ಒಳಿತಿಗಾಗಿ ಮಿಡಿಯುತ್ತಿದ್ದ ಅವರು ಅದಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಬಾಬರಿ ಮಸೀದಿಯ ಪ್ರಕರಣದಲ್ಲಿ ಅವರು ನಡೆಸಿದ ಹೋರಾಟ ಮರೆಯಲಾಗದ್ದು.
ಸೃಷ್ಟಿಕರ್ತನಲ್ಲಿ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಮತ್ತು ಅವರಿಗೆ ಸ್ವರ್ಗ ನೀಡಿ ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…