ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯದರ್ಶಿ ಅಡ್ವಕೇಟ್ ಜಫರ್ಯಾಬ್ ಜಿಲಾನಿ ಅವರ ನಿಧನ ನನಗೆ ಅತೀವ ದುಃಖ ತಂದಿದೆ. ಸದಾ ಸಮುದಾಯದ ಒಳಿತಿಗಾಗಿ ಮಿಡಿಯುತ್ತಿದ್ದ ಅವರು ಅದಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಬಾಬರಿ ಮಸೀದಿಯ ಪ್ರಕರಣದಲ್ಲಿ ಅವರು ನಡೆಸಿದ ಹೋರಾಟ ಮರೆಯಲಾಗದ್ದು.
ಸೃಷ್ಟಿಕರ್ತನಲ್ಲಿ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಮತ್ತು ಅವರಿಗೆ ಸ್ವರ್ಗ ನೀಡಿ ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
13 ಸೆಪ್ಟೆಂಬರ್ 2026ಪಾಲನ ಭವನ , ಬೆಂಗಳೂರು WIM
5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh
Prakash Raj, Abdul Majeed SDPI and several others detained by Bengaluru Police During Election Commission…
SDPIKarnataka #NepalFloods
ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…