ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯದರ್ಶಿ ಅಡ್ವಕೇಟ್ ಜಫರ್ಯಾಬ್ ಜಿಲಾನಿ ಅವರ ನಿಧನ ನನಗೆ ಅತೀವ ದುಃಖ ತಂದಿದೆ. ಸದಾ ಸಮುದಾಯದ ಒಳಿತಿಗಾಗಿ ಮಿಡಿಯುತ್ತಿದ್ದ ಅವರು ಅದಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಬಾಬರಿ ಮಸೀದಿಯ ಪ್ರಕರಣದಲ್ಲಿ ಅವರು ನಡೆಸಿದ ಹೋರಾಟ ಮರೆಯಲಾಗದ್ದು.
ಸೃಷ್ಟಿಕರ್ತನಲ್ಲಿ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಮತ್ತು ಅವರಿಗೆ ಸ್ವರ್ಗ ನೀಡಿ ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka