ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಕಾರ್ಯದರ್ಶಿ ಅಡ್ವಕೇಟ್ ಜಫರ್ಯಾಬ್ ಜಿಲಾನಿ ಅವರ ನಿಧನ ನನಗೆ ಅತೀವ ದುಃಖ ತಂದಿದೆ. ಸದಾ ಸಮುದಾಯದ ಒಳಿತಿಗಾಗಿ ಮಿಡಿಯುತ್ತಿದ್ದ ಅವರು ಅದಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಬಾಬರಿ ಮಸೀದಿಯ ಪ್ರಕರಣದಲ್ಲಿ ಅವರು ನಡೆಸಿದ ಹೋರಾಟ ಮರೆಯಲಾಗದ್ದು.
ಸೃಷ್ಟಿಕರ್ತನಲ್ಲಿ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಮತ್ತು ಅವರಿಗೆ ಸ್ವರ್ಗ ನೀಡಿ ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ.
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, SDPI ಕರ್ನಾಟಕ
SDPIKarnataka #Gadag #LeadersConclave
ಲೀಡರ್ಸ್ ಕಾನ್ ಕ್ಲೇವ್ July 12 2026 M.K FAIZY National President State President Abdul Majeed National…
ಲೀಡರ್ಸ್ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…
ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…