Categories: featureNewsPolitics

ಸೈದ್ದಾಂತಿಕ ಭಿನ್ನಾಭಿಪ್ರಾಯಗಳ ಸವಾಲುಗಳನ್ನು ಸ್ವೀಕರಿಸುತ್ತಾ,ಮಾನಸಿಕ ಸಮತೋಲನ ಕಾಪಾಡುತ್ತಾ, ಪ್ರತಿ ಕ್ಷಣ, ಪ್ರತಿ ಹೆಜ್ಜೆಯನ್ನು ಮುಂದೆ ಇಡುತ್ತಾ ಮುಂದೆ ಸಾಗೋಣ. ಸಾಗಬೇಕಾದ ಹಾದಿ ಇನ್ನೂ ಬಹಳವಿದೆ. ಅಷ್ಟು ಸುಲಭವಾಗಿ ಹೋರಾಟವನ್ನು ಸಾರ್ವಜನಿಕರು ಗುರುತಿಸುವುದಿಲ್ಲ ಮತ್ತು ಪ್ರೋತ್ಸಾಹಿಸುವುದಿಲ್ಲ. ಸಮಯ ಹಿಡಿಯುತ್ತದೆ.~ಅಪ್ಸರ್ ಕೂಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago