ಕೇಡರ್ ಬೇಸ್ಡ್, ಸೈದ್ಧಾಂತಿಕ ಪಕ್ಷಗಳು ಚುನಾವಣೆಯಲ್ಲಿ ಯಾವತ್ತೂ ಸುಲಭ ಹಾಗೂ ಕ್ಷಿಪ್ರ ಜಯವನ್ನು ಗಳಿಸಲು ಸಾಧ್ಯವಿಲ್ಲ. ನಮಗೆ ಚುನಾವಣೆ ಎಂದರೆ ಕೇವಲ ಪ್ರಚಾರ, ಮತದಾನ, ಫಲಿತಾಂಶ ಅಷ್ಟಕ್ಕೆ ಮಾತ್ರ ಸೀಮಿತವಲ್ಲ. ಅದು ಐದು ವರ್ಷಗಳಿಗೊಮ್ಮೆ ಬರುವ ಪ್ರಕ್ರಿಯೆ ಮಾತ್ರ, SDPI ಪಕ್ಷದ ಚುನಾವಣಾ ರಾಜಕೀಯಕ್ಕಿಂತಲೂ ಮಿಗಿಲಾಗಿ ಹೋರಾಟ ರಾಜಕೀಯವನ್ನು ನೆಚ್ಚಿಕೊಂಡಿರುವ ಪಕ್ಷ. ಇಂತಹ ವಿಷಮ ಸನ್ನಿವೇಶದಲ್ಲಿ ಸ್ಪರ್ಧಿಸಿದರೆ, ತನ್ನ ವಿರುದ್ಧ ಟೀಕೆ-ಟಿಪ್ಪಣಿಗಳು ಬರಬಹುದು ಎಂದು ಚೆನ್ನಾಗಿ ಅರಿತು, ಕೇವಲ 16 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಿದ SDPI ದೂರ ದೃಷ್ಟಿಯನ್ನು ಅರ್ಥ ಮಾಡಿಕೊಳ್ಳದ ಜನರು ಮಾತ್ರವೇ ನಮ್ಮ ಸ್ಪರ್ಧೆಯನ್ನು ಗೇಲಿ ಮಾಡಬಲ್ಲರು.
~ಅಪ್ಸರ್ ಕೂಡ್ಲಿಪೇಟೆ,
ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…