Categories: featureNewsPolitics

ಖಾತೆಗಳ ಪೈಪೋಟಿ ನೋಡಿದರೆ ಸರ್ಕಾರ ಎಂಬುದು ಸೇವೆಯೇ?ಅಥವಾ ಉದ್ಯಮವೇ? ಎಂಬ ಪ್ರಶ್ನೆ ಮೂಡುತ್ತದೆ. ಏಕೆಂದರೆ ವಿವಿಧ ಪಕ್ಷಗಳ ಸರ್ಕಾರ ಅಧಿಕಾರಕ್ಕೆ ಬಂದಾಗ ಅವರು ಎದುರಿಸುವ ಬಹುದೊಡ್ಡ ಸಮಸ್ಯೆ ರಾಜ್ಯದ ಜನರಿಗೆ ಹೇಗೆ ಅತ್ಯುತ್ತಮ ಸೇವೆ ಒದಗಿಸಬೇಕು ಎಂಬುದಲ್ಲ, ಬದಲಾಗಿ ಸಚಿವ ಸಂಪುಟದ ವಿಸ್ತರಣೆ ಮತ್ತು ಖಾತೆಗಳ ಹಂಚಿಕೆ ಬಗ್ಗೆಯಾಗಿದೆ.~ಅಪ್ಸರ್ ಕೂಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, ಎಸ್ ಡಿಪಿಐ ಕರ್ನಾಟಕ

Recent Posts

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

59 minutes ago

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago