ನಿರುದ್ಯೋಗಿ ಪದವೀಧರ & ಡಿಪ್ಲೋಮ ಪಾಸಾದವರ ಯುವನಿಧಿ ಯೋಜನೆ ಕೇವಲ 2022-23 ರಲ್ಲಿ ಪಾಸಾದವರಿಗೆ ಮಾತ್ರ ಎಂದು ಆದೇಶ ಹೊರಡಿಸಿದ್ದೀರಿ ಇದ್ಯಾವ ನ್ಯಾಯ? DK Shivakumar Chief Minister of Karnataka
ರವರೇ?
22-23 ರ ಹಿಂದೆ ಪಾಸಾಗಿ ನಿರುದ್ಯೋಗಿಗಳಾದವ್ರು
ಯಾಕೆ ಅರ್ಹರಲ್ಲ?
ಈ ಘೋರ ಅನ್ಯಾಯವನ್ನು ಸರಿಪಡಿಸಿ Mr. Rahul Gandhi
Indian National Congress – Karnataka
~ಅಬ್ದುಲ್ ಮಜೀದ್,
ರಾಜ್ಯಾಧ್ಯಕ್ಷರು, ಎಸ್ಡಿಪಿಐ ಕರ್ನಾಟಕ
~ಅಪ್ಸರ್ ಕೊಡ್ಲಿಪೇಟೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ
ಗ್ಯಾರೆಂಟಿ ಸ್ಕೀಮ್ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…